Librería Samer Atenea
Librería Aciertas (Toledo)
Kálamo Books
Librería Perelló (Valencia)
Librería Elías (Asturias)
Donde los libros
Librería Kolima (Madrid)
Librería Proteo (Málaga)
ರಂಗಕರ್ಮಿ ಮೌನೇಶ್ ಬಡಿಗೇರ್ ಕನ್ನಡದ ಬಹು ಒಳ್ಳೆಯ ಕತೆಗಾರರೂ ಹೌದು. ಅವರ ಮೊದಲ ಕಥಾಸಂಕಲನವಾದ ಈ ಕೃತಿಗೆ ಛಂದ ಪುಸ್ತಕ ಬಹುಮಾನ ದೊರೆತಿದೆ. ಅದನ್ನು ಆಯ್ಕೆ ಮಾಡಿದ ನಾಡಿನ ಹಿರಿಯ ವಿಮರ್ಶಕರಾದ ಓ.ಎಲ್. ನಾಗಭೂಷಣಸ್ವಾಮಿ ಅವರು ಅತ್ಯಂತ ಸಂಭ್ರಮದಿಂದ ಮತ್ತು ಸಂತೋಷದಿಂದ ಈ ಕೃತಿಗೆ ಮುನ್ನುಡಿ ಬರೆದಿದ್ದಾರೆ. ಇದೇ ಕೃತಿಗಾಗಿ ಲೇಖಕರಿಗೆ ಅನಂತರ ಕೇಂದ್ರ ಸಾಹಿತ್ಯ ಅಕಾದೆಮಿಯ ಯುವ ಪುರಸ್ಕಾರವೂ ಸಂದಿತು.A Kannada book from Chanda Pustaka / ಛಂದ ಪುಸ್ತಕದ ಪ್ರಕಟಣೆ